Tuesday, November 11, 2008

National Education Day - 11-11-2008 - Article in Prajavani - Margadarshi Section

ಆಕಾಶವಾಣಿ ಚಿತ್ರದುರ್ಗ ಕೇಂದ್ರದಲ್ಲಿ ನವೆಂಬರ್ 11, 2008 ರಂದು ಬೆಳಗ್ಗೆ 9.05ಕ್ಕೆ
ರಾಷ್ಟ್ರೀಯ ಶಿಕ್ಷಣ ದಿನಾಚರಣೆಯ ಸಂದರ್ಭದಲ್ಲಿ
"ಚಿತ್ರದುರ್ಗ ಜಿಲ್ಲೆಯಲ್ಲಿ ಸರ್ವ ಶಿಕ್ಷಾ ಅಭಿಯಾನ ಯೋಜನೆಯ ಪಕ್ಷಿನೋಟ"
ಕುರಿತು ಮಾತುಕತೆ ಕಾರ್ಯಕ್ರಮ ಏರ್ಪಾಡಾಗಿತ್ತು.
ಚಿತ್ರದುರ್ಗ ಜಿಲ್ಲಾ ಸರ್ವ ಶಿಕ್ಷಾ ಅಭಿಯಾನ ಯೋಜನೆಯ ಉಪ ಯೋಜನಾ ಸಮನ್ವಯಾಧಿಕಾರಿ ಶ್ರೀ ಕೆ.ಪಿ. ಲೋಹಿತೇಶ್ವರ ರೆಡ್ಡಿ, ಸಹಾಯಕ ಯೋಜನಾ ಸಮನ್ವಯಾಧಿಕಾರಿಗಳಾದ ಶ್ರೀ ಸಿ. ಶಿವಮೂರ್ತಿ ಮತ್ತು ಶ್ರೀ ಸಿ.ಎಸ್. ವೆಂಕಟೇಶ್ ಅವರುಗಳು ಈ ಮಾತುಕತೆಯಲ್ಲಿ ಪಾಲ್ಗೊಂಡು ಜಿಲ್ಲೆಯಲ್ಲಿ ಅನುಷ್ಠಾನಗೊಂಡಿರುವ ವಿವಿಧ ಕಾರ್ಯಕ್ರಮಗಳ ಸಮಗ್ರ ಪರಿಚಯ ಮಾಡಿಕೊಟ್ಟರು. ಆಕಾಶವಾಣಿಯ ಪ್ರಸಾರ ನಿರ್ವಾಹಕರಾದ ಶ್ರೀ ಬೇದ್ರೆ ಮಂಜುನಾಥ್ ಅವರು ಈ ಕಾರ್ಯಕ್ರಮ ನಿರ್ವಹಿಸಿದರು.


National Education Day - 11-11-2008
Article in Prajavani - Margadarshi Section

No comments: